ಶಿವನ ಈ ಸ್ತೋತ್ರವನ್ನು ಪ್ರತಿದಿನ ಪಾರಾಯಣ ಮಾಡಿದರೆ ನಿಮ್ಮ ಕಷ್ಟ, ದುಃಖ, ರೋಗ ರುಜಿನ ಎಲ್ಲವು ಮಾಯಾ

ಈ ಶ್ಲೋಕವನ್ನು ಪ್ರತಿದಿನ ಕನಿಷ್ಠ 5 ಬಾರಿ ಪಾರಾಯಣ ಮಾಡಬೇಕು ಮತ್ತು ಕನಿಷ್ಠ 54ದಿನವಾದರೂ ಪಾರಾಯಣ ಮಾಡಬೇಕು ಇದರಿಂದ ಅದ್ಭುತ ಫಲಿತಂಶ ಪಡೆಯುತ್ತೀರಿ
ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಬಹುದು 👇


ಪ್ರಸೀದ ಮೇ ಮಹಾದೇವ

ಸಂಸಾರಾರ್ತಸ್ಯ ಖಿದ್ಯತಃ ||

ಸರ್ವಪಾಪಕ್ಷಯಂ ಕೃತ್ವಾ

ರಕ್ಷ ಮಾಂ ಪರಮೇಶ್ವರ


ಮಹಾ ದಾರಿದ್ರ್ಯ ಮಗ್ನಸ್ಯ

ಮಹಾಪಾಪ ಹತಸ್ಯ ಚ।

ಮಹಾಶೋಕನಿವಿಷ್ಟಸ್ಯ

ಮಹಾರೋಗಾತುರಸ್ಯ ಚ


ಋಣಭಾರಪರೀತಸ್ಯ

ದಹ್ಯಮಾನಸ್ಯ ಕರ್ಮಭಿಃ

ಗ್ರಹೈಃ ಪ್ರಪೀಚ್ಯಮಾನಸ್ಯ

ಪ್ರಸೀದ ಮಮ ಶಂಕರ ||


ಸರ್ವಪಾಪಕ್ಷಯಕರೀ

ಸರ್ವರೋಗನಿವಾರಣೀ |

ಶಿವಪೂಜಾ ಮಯಾssಖ್ಯಾತಾ

ಸರ್ವಾಭೀಷ್ಟಫಲಪ್ರದಾ ||


ಶ್ರದ್ದಾ ಭಕ್ತಿಯಿಂದ ಪಾರಾಯಣ ಮಾಡಿ



ಶಿವನ ಈ ಸ್ತೋತ್ರವನ್ನು ಪ್ರತಿದಿನ ಪಾರಾಯಣ ಮಾಡಿದರೆ ನಿಮ್ಮ ಕಷ್ಟ, ದುಃಖ, ರೋಗ ರುಜಿನ ಎಲ್ಲವು ಮಾಯಾ

ಈ ಶ್ಲೋಕವನ್ನು ಪ್ರತಿದಿನ ಕನಿಷ್ಠ 5 ಬಾರಿ ಪಾರಾಯಣ ಮಾಡಬೇಕು ಮತ್ತು ಕನಿಷ್ಠ 54ದಿನವಾದರೂ ಪಾರಾಯಣ ಮಾಡಬೇಕು ಇದರಿಂದ ಅದ್ಭುತ ಫಲಿತಂಶ ಪಡೆಯುತ್ತೀರಿ
ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಬಹುದು 👇


ಪ್ರಸೀದ ಮೇ ಮಹಾದೇವ

ಸಂಸಾರಾರ್ತಸ್ಯ ಖಿದ್ಯತಃ ||

ಸರ್ವಪಾಪಕ್ಷಯಂ ಕೃತ್ವಾ

ರಕ್ಷ ಮಾಂ ಪರಮೇಶ್ವರ


ಮಹಾ ದಾರಿದ್ರ್ಯ ಮಗ್ನಸ್ಯ

ಮಹಾಪಾಪ ಹತಸ್ಯ ಚ।

ಮಹಾಶೋಕನಿವಿಷ್ಟಸ್ಯ

ಮಹಾರೋಗಾತುರಸ್ಯ ಚ


ಋಣಭಾರಪರೀತಸ್ಯ

ದಹ್ಯಮಾನಸ್ಯ ಕರ್ಮಭಿಃ

ಗ್ರಹೈಃ ಪ್ರಪೀಚ್ಯಮಾನಸ್ಯ

ಪ್ರಸೀದ ಮಮ ಶಂಕರ ||


ಸರ್ವಪಾಪಕ್ಷಯಕರೀ

ಸರ್ವರೋಗನಿವಾರಣೀ |

ಶಿವಪೂಜಾ ಮಯಾssಖ್ಯಾತಾ

ಸರ್ವಾಭೀಷ್ಟಫಲಪ್ರದಾ ||


ಶ್ರದ್ದಾ ಭಕ್ತಿಯಿಂದ ಪಾರಾಯಣ ಮಾಡಿ



ಶಿವನ ಈ ಸ್ತೋತ್ರವನ್ನು ಪ್ರತಿದಿನ ಪಾರಾಯಣ ಮಾಡಿದರೆ ನಿಮ್ಮ ಕಷ್ಟ, ದುಃಖ, ರೋಗ ರುಜಿನ ಎಲ್ಲವು ಮಾಯಾ

ಈ ಶ್ಲೋಕವನ್ನು ಪ್ರತಿದಿನ ಕನಿಷ್ಠ 5 ಬಾರಿ ಪಾರಾಯಣ ಮಾಡಬೇಕು ಮತ್ತು ಕನಿಷ್ಠ 54ದಿನವಾದರೂ ಪಾರಾಯಣ ಮಾಡಬೇಕು ಇದರಿಂದ ಅದ್ಭುತ ಫಲಿತಂಶ ಪಡೆಯುತ್ತೀರಿ
ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಬಹುದು 👇


ಪ್ರಸೀದ ಮೇ ಮಹಾದೇವ
ಸಂಸಾರಾರ್ತಸ್ಯ ಖಿದ್ಯತಃ ||
ಸರ್ವಪಾಪಕ್ಷಯಂ ಕೃತ್ವಾ
ರಕ್ಷ ಮಾಂ ಪರಮೇಶ್ವರ

ಮಹಾ ದಾರಿದ್ರ್ಯ ಮಗ್ನಸ್ಯ
ಮಹಾಪಾಪ ಹತಸ್ಯ ಚ।
ಮಹಾಶೋಕನಿವಿಷ್ಟಸ್ಯ
ಮಹಾರೋಗಾತುರಸ್ಯ ಚ

ಋಣಭಾರಪರೀತಸ್ಯ
ದಹ್ಯಮಾನಸ್ಯ ಕರ್ಮಭಿಃ
ಗ್ರಹೈಃ ಪ್ರಪೀಚ್ಯಮಾನಸ್ಯ
ಪ್ರಸೀದ ಮಮ ಶಂಕರ ||

ಸರ್ವಪಾಪಕ್ಷಯಕರೀ
ಸರ್ವರೋಗನಿವಾರಣೀ |
ಶಿವಪೂಜಾ ಮಯಾssಖ್ಯಾತಾ
ಸರ್ವಾಭೀಷ್ಟಫಲಪ್ರದಾ ||


ಶ್ರದ್ದಾ ಭಕ್ತಿಯಿಂದ ಪಾರಾಯಣ ಮಾಡಿ



ಅನುಪಮ ತ್ಯಾಗಶೀಲೆ ಲೋಕಮಾತೆ ಶ್ರೀ ವಾಸವಿ ಕನ್ಯಕಾಪರಮೇಶ್ವರೀ

‌      ‌              ‌     ‌                                                                                                               ‌                                                                                          


"ಕನ್ಯಕಾಪರಮೇಶ್ವರಿ ಆದಿಶಕ್ತಿ ಅವತಾರ"
ಕೃತೇತು ರೇಣುಕಾದೇವಿಂ| ತ್ರೇತಾಯಾಂ ಜನಕಾತ್ಮಜಾಂ|
ದ್ವಾಪರೇ ದ್ರೌಪದೀ ದೇವಿಂ| ಕೃತೇ ವಾಸವ ಕನ್ಯಕಾಂ||
ನಿರಂತರ ಭಜಾಮ್ಯೇವ| ಸಾಕ್ಷಾತ್ರಿಪುರ ಸುಂದರಿಂ|
ಧರ್ಮಾರ್ಥ ಕಾಮ ಮೋಕ್ಷಾರ್ಥಂ| ತ್ರಿಲೋಕ ಜನನಿಂ ಶಿವಾಂ||


ನಾಳೆ ಏಪ್ರಿಲ್ 30, ರವಿವಾರ - ವೈಶಾಖ ಶುದ್ಧ ದಶಮಿ - *ಶ್ರೀ ವಾಸವಾಂಬ ಜಯಂತಿ*      ‌    ‌    ‌    ‌                                                    ‌                                                                                               ಇತಿಹಾಸದಲ್ಲಿ, ಹೆಣ್ಣಿನ ಔನ್ನತ್ಯವನ್ನು ಪ್ರಬಲವಾದ ನಿದರ್ಶನಗಳ ಮೂಲಕ ಸಾರಿ ಸಾರಿ ಹೇಳುತ್ತದೆ. ತ್ರೇತಾಯುಗದಲ್ಲಿ ಸೀತೇ ರಾವಣನನ್ನು ಧಿಕ್ಕರಿಸಿ, ಮೌನ ಪ್ರತಿಭಟನೆಯಿಂದ ಅಶೋಕ ವನದಲ್ಲಿ ಒಂಟಿಯಾಗಿ ಕಳೆದು, ರಾಮಾಯಣದ ಯುದ್ಧಕಾಂಡಕ್ಕೆ ಮುನ್ನುಡಿ ಹಾಡಿ, ಅಸುರ ಸಂಹಾರಕ್ಕೆ ಪ್ರೇರಣೆಯಾದಳು. ದ್ವಾಪರ ಯುಗದಲ್ಲಿ ದ್ರೌಪದಿ ಛಲ ಮತ್ತು ಹೋರಾಟ ವ್ಯಕ್ತಿತ್ವದಿಂದ ಕುರುಕ್ಷೇತ್ರ ಯುದ್ಧಕ್ಕೆ ನಾಂದಿ ಹಾಡಿ ದುಷ್ಟ ಸಂಹಾರಕ್ಕೆ ಕಾರಣಳಾದಳು.

ವ್ಯಾಪರೋದ್ಯಮವನ್ನೇ ಪ್ರಧಾನ ವೃತ್ತಿಯಾಗಿ ಹೊಂದಿರುವ ಆರ್ಯ ವೈಶ್ಯರ ಕುಲದೇವತೆ ಶ್ರೀ ಕನ್ಯಕಾಪರಮೇಶ್ವರಿ. 'ವಾಸವಿ' ಲೋಕಮಾತೆಯಾಗಿ ಬೆಳಗಿದ ಅನುಪಮ ತ್ಯಾಗಶೀಲೆ, ಸತ್ಯ ಅಹಿಂಸೆಗಳ ಸಾಕಾರಮೂರ್ತಿ, ಸ್ಕಂದ ಪುರಾಣದಲ್ಲಿ ವಾಸವಿ ಚರಿತ್ರೆಯು ಉಲ್ಲೇಖಗೊಂಡಿದೆ.

ನ್ಯಾಯ, ನೀತಿ ಧರ್ಮಗಳ ಅಡಿಗಲ್ಲುಗಳ ಮೇಲೆ ನಿಂತ ಹದಿನೆಂಟು ನಗರಗಳ ರಾಜ್ಯ ರಾಜಧಾನಿ ಪೆನುಗೊಂಡ (ಈಗಿನ ಆಂಧ್ರಪ್ರದೇಶಸ ಪಶ್ಚಿಮ ಗೋದಾವರಿ ಜಿಲ್ಲೆ) ಸಂಪದ್ಭರಿತ ಪದ್ಮಶಯನಪುರದ ರಾಜ ವಿಷ್ಣುವರ್ಧನನ ಸಾಮಂತನಾಗಿದ್ದ. ಕುಬೇರ ವಂಶದ ಕುಸುಮ ಶ್ರೇಷ್ಠ ಪ್ರಜೆಗಳನ್ನು ಮಕ್ಕಳಂತೆ ನೋಡಿಕೊಳ್ಳುತ್ತಿದ್ದ.

ರಾಜನಿಗೆ ಮಕ್ಕಳಿಲ್ಲದ ಕೊರಗು, ವ್ರತ-ನಿಯಮ, ದಾನ-ಧರ್ಮ, ಹರಕೆ-ತೀರ್ಥಯಾತ್ರೆಗಳನ್ನು ಮಾಡಿದರೂ ಒಡಲು ಬರಿದು. ಕೊನೆಗೆ ಕುಲಗುರು ಭಾಸ್ಕರಾಚಾರ್ಯರ ನೇತೃತ್ವದಲ್ಲಿ ಪುತ್ರಕಾಮೇಷ್ಠಿಯಾಗದ ಫಲವಾಗಿ ಅವನ ಪತ್ನಿ ಕುಸುಮಾಂಬೆಯಲ್ಲಿ ವೈಶಾಖಮಾಸದ ಶುಕ್ಲಪಕ್ಷದ ದಶಮಿ ಶುಕ್ರವಾರ ಸಂಧ್ಯಾ ಕಾಲದಲ್ಲಿ ವಿಶಿಷ್ಟ ಲಕ್ಷಣದಿಂದ ಕೂಡಿದ 'ವಾಸವಿ' ಮತ್ತು 'ವಿರೂಪಾಕ್ಷ'ರೆಂಬ ಅವಳಿ ಮಕ್ಕಳ ಜನನ.

ವಾಸವಿಗೆ ಚಿಕ್ಕಂದಿನಿಂದಲೇ ಆಧ್ಯಾತ್ಮ ವಿದ್ಯೆಯಲ್ಲಿ ಅಭಿರುಚಿ ಹೆಚ್ಚು. ಲೌಕಿಕವಾದ ಭೋಗ ಭಾಗ್ಯಗಳಲ್ಲಿ ಅನಾಸಕ್ತಿ, ಯೌವನಕ್ಕೆ ಕಾಲಿರಿಸಿದರೂ ಯಾವುದೇ ರಾಜಕುಮಾರನ ಕೈಹಿಡಿದು ಸುಖ ಸಂಸಾರವನ್ನು ಸಾಗಿಸುವ ಕನಸು ಕಾಣದೆ ಏಕಾಂತ ವ್ಯಾಕುಲತೆ ಅಲೌಕಿಕ ಚಿಂತನೆಗಳಲ್ಲಿಯೇ ಮುಳುಗಿದಳು. ಹೀಗಿರಲು ಶಿವನು ಕನಸಿನಲ್ಲಿ ಕಂಡು 'ನೀನು ಪಾರ್ವತಿಯ ಅಂಶ. ಮಾನವ ಕುಲಕೋಟಿಯನ್ನು ಧರ್ಮಮಾರ್ಗದಲ್ಲಿ ನಡೆಸಲು ಜನಿಸಿದ್ದೀಯೇ.

ಅಗ್ನಿ ಮುಖದಿಂದ ಹುಟ್ಟಿದ ನೀನು ಅಗ್ನಿಮುಖದಲ್ಲಿಯೇ ನನ್ನನ್ನು ಸೇರುತ್ತಿಯೇ. ಮಾನವಳಾಗಿ ಜನಿಸಿದ ನಿನ್ನ ಅವತಾರ ಸಾರ್ಥಕವಾಗಬೇಕಾದರೆ ಸಂಶಯಗ್ರಸ್ತ ಜನರ ಮಂಜಿನ ಪೊರೆ ಕಳಚಿ ಸನ್ಮಾರ್ಗದಲ್ಲಿ ನಡೆಸುವ ಹೊಣೆ ನಿನ್ನದು' ಎಂದು ಹೇಳಿ ಅಂತರ್ಧಾನನಾಗುತ್ತಾನೆ.

*ಅಪರಿಮಿತ ಸೌಂದರ್ಯವತಿ ವಾಸವಿ*
                                                                                                    ಒಮ್ಮೆ ವಿಜಯ ಯಾತ್ರೆ ಕೈಗೊಂಡು ಪೆನುಗೊಂಡಕ್ಕೆ ಬರುವ ವಿಷ್ಣುವರ್ಧನ ಮಹಾರಾಜ, ಅಪರಿಮಿತ ಸೌಂದರ್ಯವತಿ ವಾಸವಿಯನ್ನು ಕಂಡು ಅವಳಲ್ಲಿ ಅನುರಕ್ತನಾಗುತ್ತಾನೆ. ವಾಸವಿಯಷ್ಟು ವಯೋಮಾನದ ಮಗನಿದ್ದರೂ ಅವಳನ್ನು ವಿವಾಹವಾಗಲು ಅಪೇಕ್ಷಿಸುತ್ತಾನೆ. ವರ್ಣಾಂತರ ಮತ್ತು ವಯಸ್ಸಿನ ಅಂತರವಿದ್ದುದರಿಂದ ಕುಸುಮ ಶ್ರೇಷ್ಠಿಯು ವಿಷ್ಣುವರ್ಧನನಿಗೆ ಮಗಳನ್ನು ಕೊಡಲು ನಯವಾಗಿ ನಿರಾಕರಿಸುತ್ತಾನೆ.

*ವಾಸವಿ ಸಾಮಾನ್ಯ ಕನ್ಯೆಯಲ್ಲ*      ‌                                                                                                                      
'ವಾಸವಿ ಸಾಮಾನ್ಯ ಕನ್ಯೆಯಲ್ಲ. ಇಂದ್ರಿಯ ನಿಗ್ರಹದಿಂದ ಮನಸ್ಸು ಅಂತಃಕರಣಗಳೆಲ್ಲಾ ಪರಿಶುದ್ಧವಾಗಿದೆ. ತಪಸ್ಸಿನ ತಾಪದಿಂದ ದೇಹ ಪ್ರಜ್ವಲಿಸುತ್ತದೆ. ಅಹಂಭಾವ ಸಂಪೂರ್ಣವಾಗಿ ಅಸ್ತಮಿಸಿ ಸಾಧಕಳಾಗಿ ಸಿದ್ಧಿ ಹೊಂದಿದವಳನ್ನು ಬಯಸುವುದು ಮಹಾಪಾಪ ಎಂದು ಎಚ್ಚರಿಸುತ್ತಾರೆ. ಆದರೆ ಯಾರು ಎಷ್ಟು ಹೇಳಿದರೂ ಚಕ್ರವರ್ತಿ ಹಠ ಬಿಡಲಿಲ್ಲ.

*ಯುದ್ಧ ಮಾಡಿ ಗೆಲ್ಲಲು ನಿರ್ಧರಿಸಿದ್ದ ವಿಷ್ಣುವರ್ಧನ*
                                                                                        ವಿಷ್ಣುವರ್ಧನನು ಯುದ್ಧ ಮಾಡಿ, ವಾಸವಿ ವಿವಾಹವಾಗಲು ಸಿದ್ಧತೆ ನಡೆಸಿದನು. ಆಗ ವಾಸವಿ ತೆಗೆದುಕೊಂಡ ನಿರ್ಧಾರ ಮಾತ್ರ ಅಪ್ರತಿಮ, ಯುದ್ಧಕ್ಕೆ ಅವಕಾಶ ಕೊಡಲಿಲ್ಲ. 'ಕೇವಲ ತನ್ನೊಬ್ಬಳ ಹಿತಕ್ಕಾಗಿ ಮುಗ್ಧ ಜನರ ಪ್ರಾಣ ಹಾನಿಯಾಗುತ್ತದೆ ಮತ್ತೆ ಯುದ್ಧ ನಡೆದರೆ ಅಪಾರ ಹಾನಿಯಾಗುತ್ತದೆ' ಎಂದು ನಿರ್ಧರಿಸಿದಳು.


*ವಾಸವಿ ಅಗ್ನಿ ಪ್ರವೇಶ ಮಾಡುವ ನಿರ್ಧಾರ*
                                                                          ಆರ್ಥಿಕವಾಗಿ, ಮಾನಸಿಕವಾಗಿ, ದೈಹಿಕವಾಗಿ ಮುಗ್ಧ ಪ್ರಜೆಗಳಿಗೆ ಅಪಾರ ಹಾನಿಯುಂಟು ಮಾಡುವ ಈ ಯುದ್ಧವನ್ನು ಹೇಗಾದರೂ ಮಾಡಿ ತಪ್ಪಿಸಬೇಕೆಂದು ಚಿಂತಿಸಿದ ವಾಸವಿ ಅಗ್ನಿ ಪ್ರವೇಶ ಮಾಡುವ ನಿರ್ಧಾರ ತೆಗೆದುಕೊಂಡಳು. ಅಸಂಖ್ಯಾತ ಜೀವಗಳಿಗೆ ಒಳಿತಾಗುವುದಾದರೆ ತನ್ನ ಆತ್ಮಾಹುತಿ ಯಾಕಾಗಬಾರದು ಎಂದು ಆ ಷೋಡಷಿ ಯೋಚಿಸಿದಳು.

ವಾಸವಿಯ ಆತ್ಮಸ್ಥೈರ್ಯ ಅನನ್ಯವಾದುದು. ಆತ್ಮ ಮಹಾತ್ಯಾಗಕ್ಕಾಗಿ ಅಗ್ನಿ ಪ್ರವೇಶ ಮಾಡಿದಳು. ಧರ್ಮವನ್ನು ಬಿಟ್ಟುಕೊಟ್ಟು ಐಹಿಕ ಸುಖಭೋಗಗಳನ್ನು ಅನುಭವಿಸುವುದಕ್ಕಿಂತ ಧರ್ಮ ಸಂರಕ್ಷಣೆಗಾಗಿ ನಸುನಗುತ್ತ ಅಗ್ನಿ ದಿವ್ಯದಲ್ಲಿ ಬಂದಾಗ ಆತ್ಮಜ್ಯೋತಿ ಬೆಳೆಸಿದ ಆದಿಶಕ್ತಿಯ ಆದರ್ಶ ಅವತಾರ ಶ್ರೀ ವಾಸವಿ ಕನ್ಯಕಾಪರಮೇಶ್ವರಿಯದು. ಯುದ್ಧ ಮತ್ತು ರಕ್ತಪಾತವನ್ನು ತಡೆಗಟ್ಟಿ ಮನುಕುಲಕ್ಕೆ ಶಾಂತಿ ಸಂದೇಶವನ್ನು ನೀಡುವ ಸಲುವಾಗಿ ಅಗ್ನಿ ಪ್ರವೇಶ ಮಾಡಿ ದೇವತಾ ಸ್ಥಾನಮಾನ ಪಡೆದ ಅವತಾರಿಣಿ. ಆಕೆ ಜನಿಸಿದ ವೈಶಾಖ ಶುಕ್ಲದಲ್ಲಿ ದಶಮಿ 'ಈ ವಾಸವಿ ಕನ್ಯಕಾಪರಮೇಶ್ವರಿ ಜಯಂತಿ'

ಅನುಪಮ ತ್ಯಾಗಶೀಲೆ ಲೋಕಮಾತೆ ಶ್ರೀ ವಾಸವಿ ಕನ್ಯಕಾಪರಮೇಶ್ವರೀ

‌      ‌              ‌     ‌                                                                                                               ‌                                                                                          


"ಕನ್ಯಕಾಪರಮೇಶ್ವರಿ ಆದಿಶಕ್ತಿ ಅವತಾರ"
ಕೃತೇತು ರೇಣುಕಾದೇವಿಂ| ತ್ರೇತಾಯಾಂ ಜನಕಾತ್ಮಜಾಂ|
ದ್ವಾಪರೇ ದ್ರೌಪದೀ ದೇವಿಂ| ಕೃತೇ ವಾಸವ ಕನ್ಯಕಾಂ||
ನಿರಂತರ ಭಜಾಮ್ಯೇವ| ಸಾಕ್ಷಾತ್ರಿಪುರ ಸುಂದರಿಂ|
ಧರ್ಮಾರ್ಥ ಕಾಮ ಮೋಕ್ಷಾರ್ಥಂ| ತ್ರಿಲೋಕ ಜನನಿಂ ಶಿವಾಂ||


ನಾಳೆ ಏಪ್ರಿಲ್ 30, ರವಿವಾರ - ವೈಶಾಖ ಶುದ್ಧ ದಶಮಿ - *ಶ್ರೀ ವಾಸವಾಂಬ ಜಯಂತಿ*      ‌    ‌    ‌    ‌                                                    ‌                                                                                               ಇತಿಹಾಸದಲ್ಲಿ, ಹೆಣ್ಣಿನ ಔನ್ನತ್ಯವನ್ನು ಪ್ರಬಲವಾದ ನಿದರ್ಶನಗಳ ಮೂಲಕ ಸಾರಿ ಸಾರಿ ಹೇಳುತ್ತದೆ. ತ್ರೇತಾಯುಗದಲ್ಲಿ ಸೀತೇ ರಾವಣನನ್ನು ಧಿಕ್ಕರಿಸಿ, ಮೌನ ಪ್ರತಿಭಟನೆಯಿಂದ ಅಶೋಕ ವನದಲ್ಲಿ ಒಂಟಿಯಾಗಿ ಕಳೆದು, ರಾಮಾಯಣದ ಯುದ್ಧಕಾಂಡಕ್ಕೆ ಮುನ್ನುಡಿ ಹಾಡಿ, ಅಸುರ ಸಂಹಾರಕ್ಕೆ ಪ್ರೇರಣೆಯಾದಳು. ದ್ವಾಪರ ಯುಗದಲ್ಲಿ ದ್ರೌಪದಿ ಛಲ ಮತ್ತು ಹೋರಾಟ ವ್ಯಕ್ತಿತ್ವದಿಂದ ಕುರುಕ್ಷೇತ್ರ ಯುದ್ಧಕ್ಕೆ ನಾಂದಿ ಹಾಡಿ ದುಷ್ಟ ಸಂಹಾರಕ್ಕೆ ಕಾರಣಳಾದಳು.

ವ್ಯಾಪರೋದ್ಯಮವನ್ನೇ ಪ್ರಧಾನ ವೃತ್ತಿಯಾಗಿ ಹೊಂದಿರುವ ಆರ್ಯ ವೈಶ್ಯರ ಕುಲದೇವತೆ ಶ್ರೀ ಕನ್ಯಕಾಪರಮೇಶ್ವರಿ. 'ವಾಸವಿ' ಲೋಕಮಾತೆಯಾಗಿ ಬೆಳಗಿದ ಅನುಪಮ ತ್ಯಾಗಶೀಲೆ, ಸತ್ಯ ಅಹಿಂಸೆಗಳ ಸಾಕಾರಮೂರ್ತಿ, ಸ್ಕಂದ ಪುರಾಣದಲ್ಲಿ ವಾಸವಿ ಚರಿತ್ರೆಯು ಉಲ್ಲೇಖಗೊಂಡಿದೆ.

ನ್ಯಾಯ, ನೀತಿ ಧರ್ಮಗಳ ಅಡಿಗಲ್ಲುಗಳ ಮೇಲೆ ನಿಂತ ಹದಿನೆಂಟು ನಗರಗಳ ರಾಜ್ಯ ರಾಜಧಾನಿ ಪೆನುಗೊಂಡ (ಈಗಿನ ಆಂಧ್ರಪ್ರದೇಶಸ ಪಶ್ಚಿಮ ಗೋದಾವರಿ ಜಿಲ್ಲೆ) ಸಂಪದ್ಭರಿತ ಪದ್ಮಶಯನಪುರದ ರಾಜ ವಿಷ್ಣುವರ್ಧನನ ಸಾಮಂತನಾಗಿದ್ದ. ಕುಬೇರ ವಂಶದ ಕುಸುಮ ಶ್ರೇಷ್ಠ ಪ್ರಜೆಗಳನ್ನು ಮಕ್ಕಳಂತೆ ನೋಡಿಕೊಳ್ಳುತ್ತಿದ್ದ.

ರಾಜನಿಗೆ ಮಕ್ಕಳಿಲ್ಲದ ಕೊರಗು, ವ್ರತ-ನಿಯಮ, ದಾನ-ಧರ್ಮ, ಹರಕೆ-ತೀರ್ಥಯಾತ್ರೆಗಳನ್ನು ಮಾಡಿದರೂ ಒಡಲು ಬರಿದು. ಕೊನೆಗೆ ಕುಲಗುರು ಭಾಸ್ಕರಾಚಾರ್ಯರ ನೇತೃತ್ವದಲ್ಲಿ ಪುತ್ರಕಾಮೇಷ್ಠಿಯಾಗದ ಫಲವಾಗಿ ಅವನ ಪತ್ನಿ ಕುಸುಮಾಂಬೆಯಲ್ಲಿ ವೈಶಾಖಮಾಸದ ಶುಕ್ಲಪಕ್ಷದ ದಶಮಿ ಶುಕ್ರವಾರ ಸಂಧ್ಯಾ ಕಾಲದಲ್ಲಿ ವಿಶಿಷ್ಟ ಲಕ್ಷಣದಿಂದ ಕೂಡಿದ 'ವಾಸವಿ' ಮತ್ತು 'ವಿರೂಪಾಕ್ಷ'ರೆಂಬ ಅವಳಿ ಮಕ್ಕಳ ಜನನ.

ವಾಸವಿಗೆ ಚಿಕ್ಕಂದಿನಿಂದಲೇ ಆಧ್ಯಾತ್ಮ ವಿದ್ಯೆಯಲ್ಲಿ ಅಭಿರುಚಿ ಹೆಚ್ಚು. ಲೌಕಿಕವಾದ ಭೋಗ ಭಾಗ್ಯಗಳಲ್ಲಿ ಅನಾಸಕ್ತಿ, ಯೌವನಕ್ಕೆ ಕಾಲಿರಿಸಿದರೂ ಯಾವುದೇ ರಾಜಕುಮಾರನ ಕೈಹಿಡಿದು ಸುಖ ಸಂಸಾರವನ್ನು ಸಾಗಿಸುವ ಕನಸು ಕಾಣದೆ ಏಕಾಂತ ವ್ಯಾಕುಲತೆ ಅಲೌಕಿಕ ಚಿಂತನೆಗಳಲ್ಲಿಯೇ ಮುಳುಗಿದಳು. ಹೀಗಿರಲು ಶಿವನು ಕನಸಿನಲ್ಲಿ ಕಂಡು 'ನೀನು ಪಾರ್ವತಿಯ ಅಂಶ. ಮಾನವ ಕುಲಕೋಟಿಯನ್ನು ಧರ್ಮಮಾರ್ಗದಲ್ಲಿ ನಡೆಸಲು ಜನಿಸಿದ್ದೀಯೇ.

ಅಗ್ನಿ ಮುಖದಿಂದ ಹುಟ್ಟಿದ ನೀನು ಅಗ್ನಿಮುಖದಲ್ಲಿಯೇ ನನ್ನನ್ನು ಸೇರುತ್ತಿಯೇ. ಮಾನವಳಾಗಿ ಜನಿಸಿದ ನಿನ್ನ ಅವತಾರ ಸಾರ್ಥಕವಾಗಬೇಕಾದರೆ ಸಂಶಯಗ್ರಸ್ತ ಜನರ ಮಂಜಿನ ಪೊರೆ ಕಳಚಿ ಸನ್ಮಾರ್ಗದಲ್ಲಿ ನಡೆಸುವ ಹೊಣೆ ನಿನ್ನದು' ಎಂದು ಹೇಳಿ ಅಂತರ್ಧಾನನಾಗುತ್ತಾನೆ.

*ಅಪರಿಮಿತ ಸೌಂದರ್ಯವತಿ ವಾಸವಿ*
                                                                                                    ಒಮ್ಮೆ ವಿಜಯ ಯಾತ್ರೆ ಕೈಗೊಂಡು ಪೆನುಗೊಂಡಕ್ಕೆ ಬರುವ ವಿಷ್ಣುವರ್ಧನ ಮಹಾರಾಜ, ಅಪರಿಮಿತ ಸೌಂದರ್ಯವತಿ ವಾಸವಿಯನ್ನು ಕಂಡು ಅವಳಲ್ಲಿ ಅನುರಕ್ತನಾಗುತ್ತಾನೆ. ವಾಸವಿಯಷ್ಟು ವಯೋಮಾನದ ಮಗನಿದ್ದರೂ ಅವಳನ್ನು ವಿವಾಹವಾಗಲು ಅಪೇಕ್ಷಿಸುತ್ತಾನೆ. ವರ್ಣಾಂತರ ಮತ್ತು ವಯಸ್ಸಿನ ಅಂತರವಿದ್ದುದರಿಂದ ಕುಸುಮ ಶ್ರೇಷ್ಠಿಯು ವಿಷ್ಣುವರ್ಧನನಿಗೆ ಮಗಳನ್ನು ಕೊಡಲು ನಯವಾಗಿ ನಿರಾಕರಿಸುತ್ತಾನೆ.

*ವಾಸವಿ ಸಾಮಾನ್ಯ ಕನ್ಯೆಯಲ್ಲ*      ‌                                                                                                                      
'ವಾಸವಿ ಸಾಮಾನ್ಯ ಕನ್ಯೆಯಲ್ಲ. ಇಂದ್ರಿಯ ನಿಗ್ರಹದಿಂದ ಮನಸ್ಸು ಅಂತಃಕರಣಗಳೆಲ್ಲಾ ಪರಿಶುದ್ಧವಾಗಿದೆ. ತಪಸ್ಸಿನ ತಾಪದಿಂದ ದೇಹ ಪ್ರಜ್ವಲಿಸುತ್ತದೆ. ಅಹಂಭಾವ ಸಂಪೂರ್ಣವಾಗಿ ಅಸ್ತಮಿಸಿ ಸಾಧಕಳಾಗಿ ಸಿದ್ಧಿ ಹೊಂದಿದವಳನ್ನು ಬಯಸುವುದು ಮಹಾಪಾಪ ಎಂದು ಎಚ್ಚರಿಸುತ್ತಾರೆ. ಆದರೆ ಯಾರು ಎಷ್ಟು ಹೇಳಿದರೂ ಚಕ್ರವರ್ತಿ ಹಠ ಬಿಡಲಿಲ್ಲ.

*ಯುದ್ಧ ಮಾಡಿ ಗೆಲ್ಲಲು ನಿರ್ಧರಿಸಿದ್ದ ವಿಷ್ಣುವರ್ಧನ*
                                                                                        ವಿಷ್ಣುವರ್ಧನನು ಯುದ್ಧ ಮಾಡಿ, ವಾಸವಿ ವಿವಾಹವಾಗಲು ಸಿದ್ಧತೆ ನಡೆಸಿದನು. ಆಗ ವಾಸವಿ ತೆಗೆದುಕೊಂಡ ನಿರ್ಧಾರ ಮಾತ್ರ ಅಪ್ರತಿಮ, ಯುದ್ಧಕ್ಕೆ ಅವಕಾಶ ಕೊಡಲಿಲ್ಲ. 'ಕೇವಲ ತನ್ನೊಬ್ಬಳ ಹಿತಕ್ಕಾಗಿ ಮುಗ್ಧ ಜನರ ಪ್ರಾಣ ಹಾನಿಯಾಗುತ್ತದೆ ಮತ್ತೆ ಯುದ್ಧ ನಡೆದರೆ ಅಪಾರ ಹಾನಿಯಾಗುತ್ತದೆ' ಎಂದು ನಿರ್ಧರಿಸಿದಳು.


*ವಾಸವಿ ಅಗ್ನಿ ಪ್ರವೇಶ ಮಾಡುವ ನಿರ್ಧಾರ*
                                                                          ಆರ್ಥಿಕವಾಗಿ, ಮಾನಸಿಕವಾಗಿ, ದೈಹಿಕವಾಗಿ ಮುಗ್ಧ ಪ್ರಜೆಗಳಿಗೆ ಅಪಾರ ಹಾನಿಯುಂಟು ಮಾಡುವ ಈ ಯುದ್ಧವನ್ನು ಹೇಗಾದರೂ ಮಾಡಿ ತಪ್ಪಿಸಬೇಕೆಂದು ಚಿಂತಿಸಿದ ವಾಸವಿ ಅಗ್ನಿ ಪ್ರವೇಶ ಮಾಡುವ ನಿರ್ಧಾರ ತೆಗೆದುಕೊಂಡಳು. ಅಸಂಖ್ಯಾತ ಜೀವಗಳಿಗೆ ಒಳಿತಾಗುವುದಾದರೆ ತನ್ನ ಆತ್ಮಾಹುತಿ ಯಾಕಾಗಬಾರದು ಎಂದು ಆ ಷೋಡಷಿ ಯೋಚಿಸಿದಳು.

ವಾಸವಿಯ ಆತ್ಮಸ್ಥೈರ್ಯ ಅನನ್ಯವಾದುದು. ಆತ್ಮ ಮಹಾತ್ಯಾಗಕ್ಕಾಗಿ ಅಗ್ನಿ ಪ್ರವೇಶ ಮಾಡಿದಳು. ಧರ್ಮವನ್ನು ಬಿಟ್ಟುಕೊಟ್ಟು ಐಹಿಕ ಸುಖಭೋಗಗಳನ್ನು ಅನುಭವಿಸುವುದಕ್ಕಿಂತ ಧರ್ಮ ಸಂರಕ್ಷಣೆಗಾಗಿ ನಸುನಗುತ್ತ ಅಗ್ನಿ ದಿವ್ಯದಲ್ಲಿ ಬಂದಾಗ ಆತ್ಮಜ್ಯೋತಿ ಬೆಳೆಸಿದ ಆದಿಶಕ್ತಿಯ ಆದರ್ಶ ಅವತಾರ ಶ್ರೀ ವಾಸವಿ ಕನ್ಯಕಾಪರಮೇಶ್ವರಿಯದು. ಯುದ್ಧ ಮತ್ತು ರಕ್ತಪಾತವನ್ನು ತಡೆಗಟ್ಟಿ ಮನುಕುಲಕ್ಕೆ ಶಾಂತಿ ಸಂದೇಶವನ್ನು ನೀಡುವ ಸಲುವಾಗಿ ಅಗ್ನಿ ಪ್ರವೇಶ ಮಾಡಿ ದೇವತಾ ಸ್ಥಾನಮಾನ ಪಡೆದ ಅವತಾರಿಣಿ. ಆಕೆ ಜನಿಸಿದ ವೈಶಾಖ ಶುಕ್ಲದಲ್ಲಿ ದಶಮಿ 'ಈ ವಾಸವಿ ಕನ್ಯಕಾಪರಮೇಶ್ವರಿ ಜಯಂತಿ'

ನಿಮ್ಮ ಬಡತನ ದೊರ ಆಗಬೇಕು ಅಂದ್ರೆ ಪ್ರತಿ ನಿತ್ಯ ಪಾರಾಯಣ ಮಾಡಿ | ಕನಕಧಾರಾ ಸ್ತೋತ್ರ






ವಂದೇ ವಂದಾರು ಮಂದಾರಮಿಂದಿರಾನಂದಕಂದಲಮ್ ।
ಅಮಂದಾನಂದಸಂದೋಹ ಬಂಧುರಂ ಸಿಂಧುರಾನನಮ್ ॥

ಅಂಗಂ ಹರೇಃ ಪುಲಕಭೂಷಣಮಾಶ್ರಯಂತೀ
ಭೃಂಗಾಂಗನೇವ ಮುಕುಳಾಭರಣಂ ತಮಾಲಮ್ ।
ಅಂಗೀಕೃತಾಖಿಲವಿಭೂತಿರಪಾಂಗಲೀಲಾ
ಮಾಂಗಳ್ಯದಾಸ್ತು ಮಮ ಮಂಗಳದೇವತಾಯಾಃ ॥ 1 ॥

ಮುಗ್ಧಾ ಮುಹುರ್ವಿದಧತೀ ವದನೇ ಮುರಾರೇಃ
ಪ್ರೇಮತ್ರಪಾಪ್ರಣಿಹಿತಾನಿ ಗತಾಗತಾನಿ ।
ಮಾಲಾದೃಶೋರ್ಮಧುಕರೀವ ಮಹೋತ್ಪಲೇ ಯಾ
ಸಾ ಮೇ ಶ್ರಿಯಂ ದಿಶತು ಸಾಗರಸಂಭವಾಯಾಃ ॥ 2 ॥

ವಿಶ್ವಾಮರೇಂದ್ರಪದವಿಭ್ರಮದಾನದಕ್ಷ-
-ಮಾನಂದಹೇತುರಧಿಕಂ ಮುರವಿದ್ವಿಷೋಽಪಿ ।
ಈಷನ್ನಿಷೀದತು ಮಯಿ ಕ್ಷಣಮೀಕ್ಷಣಾರ್ಥ-
-ಮಿಂದೀವರೋದರಸಹೋದರಮಿಂದಿರಾಯಾಃ ॥ 3 ॥

ಆಮೀಲಿತಾಕ್ಷಮಧಿಗಮ್ಯ ಮುದಾ ಮುಕುಂದ-
-ಮಾನಂದಕಂದಮನಿಮೇಷಮನಂಗತಂತ್ರಮ್ ।
ಆಕೇಕರಸ್ಥಿತಕನೀನಿಕಪಕ್ಷ್ಮನೇತ್ರಂ
ಭೂತ್ಯೈ ಭವೇನ್ಮಮ ಭುಜಂಗಶಯಾಂಗನಾಯಾಃ ॥ 4 ॥

ಬಾಹ್ವಂತರೇ ಮಧುಜಿತಃ ಶ್ರಿತಕೌಸ್ತುಭೇ ಯಾ
ಹಾರಾವಳೀವ ಹರಿನೀಲಮಯೀ ವಿಭಾತಿ ।
ಕಾಮಪ್ರದಾ ಭಗವತೋಽಪಿ ಕಟಾಕ್ಷಮಾಲಾ
ಕಳ್ಯಾಣಮಾವಹತು ಮೇ ಕಮಲಾಲಯಾಯಾಃ ॥ 5 ॥

ಕಾಲಾಂಬುದಾಳಿಲಲಿತೋರಸಿ ಕೈಟಭಾರೇ-
-ರ್ಧಾರಾಧರೇ ಸ್ಫುರತಿ ಯಾ ತಟಿದಂಗನೇವ ।
ಮಾತುಸ್ಸಮಸ್ತಜಗತಾಂ ಮಹನೀಯಮೂರ್ತಿಃ
ಭದ್ರಾಣಿ ಮೇ ದಿಶತು ಭಾರ್ಗವನಂದನಾಯಾಃ ॥ 6 ॥

ಪ್ರಾಪ್ತಂ ಪದಂ ಪ್ರಥಮತಃ ಖಲು ಯತ್ಪ್ರಭಾವಾ-
-ನ್ಮಾಂಗಳ್ಯಭಾಜಿ ಮಧುಮಾಥಿನಿ ಮನ್ಮಥೇನ ।
ಮಯ್ಯಾಪತೇತ್ತದಿಹ ಮಂಥರಮೀಕ್ಷಣಾರ್ಧಂ
ಮಂದಾಲಸಂ ಚ ಮಕರಾಲಯಕನ್ಯಕಾಯಾಃ ॥ 7 ॥

ದದ್ಯಾದ್ದಯಾನುಪವನೋ ದ್ರವಿಣಾಂಬುಧಾರಾ-
-ಮಸ್ಮಿನ್ನ ಕಿಂಚನ ವಿಹಂಗಶಿಶೌ ವಿಷಣ್ಣೇ ।
ದುಷ್ಕರ್ಮಘರ್ಮಮಪನೀಯ ಚಿರಾಯ ದೂರಂ
ನಾರಾಯಣಪ್ರಣಯಿನೀನಯನಾಂಬುವಾಹಃ ॥ 8 ॥

ಇಷ್ಟಾವಿಶಿಷ್ಟಮತಯೋಽಪಿ ಯಯಾ ದಯಾರ್ದ್ರ-
-ದೃಷ್ಟ್ಯಾ ತ್ರಿವಿಷ್ಟಪಪದಂ ಸುಲಭಂ ಲಭಂತೇ ।
ದೃಷ್ಟಿಃ ಪ್ರಹೃಷ್ಟಕಮಲೋದರ ದೀಪ್ತಿರಿಷ್ಟಾಂ
ಪುಷ್ಟಿಂ ಕೃಷೀಷ್ಟ ಮಮ ಪುಷ್ಕರವಿಷ್ಟರಾಯಾಃ ॥ 9 ॥

ಗೀರ್ದೇವತೇತಿ ಗರುಡಧ್ವಜಸುಂದರೀತಿ
ಶಾಕಂಭರೀತಿ ಶಶಿಶೇಖರವಲ್ಲಭೇತಿ ।
ಸೃಷ್ಟಿಸ್ಥಿತಿಪ್ರಳಯಕೇಳಿಷು ಸಂಸ್ಥಿತಾಯೈ
ತಸ್ಯೈ ನಮಸ್ತ್ರಿಭುವನೈಕಗುರೋಸ್ತರುಣ್ಯೈ ॥ 10 ॥

ಶ್ರುತ್ಯೈ ನಮೋಽಸ್ತು ಶುಭಕರ್ಮಫಲಪ್ರಸೂತ್ಯೈ
ರತ್ಯೈ ನಮೋಽಸ್ತು ರಮಣೀಯಗುಣಾರ್ಣವಾಯೈ ।
ಶಕ್ತ್ಯೈ ನಮೋಽಸ್ತು ಶತಪತ್ರನಿಕೇತನಾಯೈ
ಪುಷ್ಟ್ಯೈ ನಮೋಽಸ್ತು ಪುರುಷೋತ್ತಮವಲ್ಲಭಾಯೈ ॥ 11 ॥

ನಮೋಽಸ್ತು ನಾಳೀಕನಿಭಾನನಾಯೈ
ನಮೋಽಸ್ತು ದುಗ್ಧೋದಧಿಜನ್ಮಭೂಮ್ಯೈ ।
ನಮೋಽಸ್ತು ಸೋಮಾಮೃತಸೋದರಾಯೈ
ನಮೋಽಸ್ತು ನಾರಾಯಣವಲ್ಲಭಾಯೈ ॥ 12 ॥

ನಮೋಽಸ್ತು ಹೇಮಾಂಬುಜಪೀಠಿಕಾಯೈ
ನಮೋಽಸ್ತು ಭೂಮಂಡಲನಾಯಿಕಾಯೈ ।
ನಮೋಽಸ್ತು ದೇವಾದಿದಯಾಪರಾಯೈ
ನಮೋಽಸ್ತು ಶಾರಂಗಾಯುಧವಲ್ಲಭಾಯೈ ॥ 13 ॥

ನಮೋಽಸ್ತು ದೇವ್ಯೈ ಭೃಗುನಂದನಾಯೈ
ನಮೋಽಸ್ತು ವಿಷ್ಣೋರುರಸಿಸ್ಥಿತಾಯೈ ।
ನಮೋಽಸ್ತು ಲಕ್ಷ್ಮ್ಯೈ ಕಮಲಾಲಯಾಯೈ
ನಮೋಽಸ್ತು ದಾಮೋದರವಲ್ಲಭಾಯೈ ॥ 14 ॥

ನಮೋಽಸ್ತು ಕಾಂತ್ಯೈ ಕಮಲೇಕ್ಷಣಾಯೈ
ನಮೋಽಸ್ತು ಭೂತ್ಯೈ ಭುವನಪ್ರಸೂತ್ಯೈ ।
ನಮೋಽಸ್ತು ದೇವಾದಿಭಿರರ್ಚಿತಾಯೈ
ನಮೋಽಸ್ತು ನಂದಾತ್ಮಜವಲ್ಲಭಾಯೈ ॥ 15 ॥

ಸಂಪತ್ಕರಾಣಿ ಸಕಲೇಂದ್ರಿಯನಂದನಾನಿ
ಸಾಮ್ರಾಜ್ಯದಾನವಿಭವಾನಿ ಸರೋರುಹಾಕ್ಷಿ ।
ತ್ವದ್ವಂದನಾನಿ ದುರಿತಾಹರಣೋದ್ಯತಾನಿ
ಮಾಮೇವ ಮಾತರನಿಶಂ ಕಲಯಂತು ಮಾನ್ಯೇ ॥ 16 ॥

ಯತ್ಕಟಾಕ್ಷಸಮುಪಾಸನಾವಿಧಿಃ
ಸೇವಕಸ್ಯ ಸಕಲಾರ್ಥಸಂಪದಃ ।
ಸಂತನೋತಿ ವಚನಾಂಗಮಾನಸೈ-
-ಸ್ತ್ವಾಂ ಮುರಾರಿಹೃದಯೇಶ್ವರೀಂ ಭಜೇ ॥ 17 ॥

ಸರಸಿಜನಿಲಯೇ ಸರೋಜಹಸ್ತೇ
ಧವಳತಮಾಂಶುಕಗಂಧಮಾಲ್ಯಶೋಭೇ ।
ಭಗವತಿ ಹರಿವಲ್ಲಭೇ ಮನೋಜ್ಞೇ
ತ್ರಿಭುವನಭೂತಿಕರಿ ಪ್ರಸೀದ ಮಹ್ಯಮ್ ॥ 18 ॥

ದಿಗ್ಘಸ್ತಿಭಿಃ ಕನಕಕುಂಭಮುಖಾವಸೃಷ್ಟ-
-ಸ್ವರ್ವಾಹಿನೀವಿಮಲಚಾರುಜಲಪ್ಲುತಾಂಗೀಮ್ ।
ಪ್ರಾತರ್ನಮಾಮಿ ಜಗತಾಂ ಜನನೀಮಶೇಷ-
-ಲೋಕಾಧಿನಾಥ ಗೃಹಿಣೀಮಮೃತಾಬ್ಧಿಪುತ್ರೀಮ್ ॥ 19 ॥

ಕಮಲೇ ಕಮಲಾಕ್ಷವಲ್ಲಭೇ ತ್ವಂ
ಕರುಣಾಪೂರ ತರಂಗಿತೈರಪಾಂಗೈಃ ।
ಅವಲೋಕಯ ಮಾಮಕಿಂಚನಾನಾಂ
ಪ್ರಥಮಂ ಪಾತ್ರಮಕೃತ್ರಿಮಂ ದಯಾಯಾಃ ॥ 20 ॥

ಬಿಲ್ವಾಟವೀಮಧ್ಯಲಸತ್ಸರೋಜೇ
ಸಹಸ್ರಪತ್ರೇ ಸುಖಸನ್ನಿವಿಷ್ಟಾಮ್ ।
ಅಷ್ಟಾಪದಾಂಭೋರುಹಪಾಣಿಪದ್ಮಾಂ
ಸುವರ್ಣವರ್ಣಾಂ ಪ್ರಣಮಾಮಿ ಲಕ್ಷ್ಮೀಮ್ ॥ 21 ॥

ಕಮಲಾಸನಪಾಣಿನಾ ಲಲಾಟೇ
ಲಿಖಿತಾಮಕ್ಷರಪಂಕ್ತಿಮಸ್ಯ ಜಂತೋಃ ।
ಪರಿಮಾರ್ಜಯ ಮಾತರಂಘ್ರಿಣಾ ತೇ
ಧನಿಕದ್ವಾರನಿವಾಸ ದುಃಖದೋಗ್ಧ್ರೀಮ್ ॥ 22 ॥

ಅಂಭೋರುಹಂ ಜನ್ಮಗೃಹಂ ಭವತ್ಯಾಃ
ವಕ್ಷಃಸ್ಥಲಂ ಭರ್ತೃಗೃಹಂ ಮುರಾರೇಃ ।
ಕಾರುಣ್ಯತಃ ಕಲ್ಪಯ ಪದ್ಮವಾಸೇ
ಲೀಲಾಗೃಹಂ ಮೇ ಹೃದಯಾರವಿಂದಮ್ ॥ 23 ॥

ಸ್ತುವಂತಿ ಯೇ ಸ್ತುತಿಭಿರಮೂಭಿರನ್ವಹಂ
ತ್ರಯೀಮಯೀಂ ತ್ರಿಭುವನಮಾತರಂ ರಮಾಮ್ ।
ಗುಣಾಧಿಕಾ ಗುರುತರಭಾಗ್ಯಭಾಜಿನೋ
ಭವಂತಿ ತೇ ಭುವಿ ಬುಧಭಾವಿತಾಶಯಾಃ ॥ 24 ॥

ಸುವರ್ಣಧಾರಾಸ್ತೋತ್ರಂ ಯಚ್ಛಂಕರಾಚಾರ್ಯ ನಿರ್ಮಿತಮ್ ।
ತ್ರಿಸಂಧ್ಯಂ ಯಃ ಪಠೇನ್ನಿತ್ಯಂ ಸ ಕುಬೇರಸಮೋ ಭವೇತ್ ॥

ಇತಿ ಕನಕದಾರ ಸ್ತೋತ್ರo ಸಂಪೂರ್ಣo
🙏🏻

ನಿಮ್ಮ ಬಡತನ ದೊರ ಆಗಬೇಕು ಅಂದ್ರೆ ಪ್ರತಿ ನಿತ್ಯ ಪಾರಾಯಣ ಮಾಡಿ | ಕನಕಧಾರಾ ಸ್ತೋತ್ರ






ವಂದೇ ವಂದಾರು ಮಂದಾರಮಿಂದಿರಾನಂದಕಂದಲಮ್ ।
ಅಮಂದಾನಂದಸಂದೋಹ ಬಂಧುರಂ ಸಿಂಧುರಾನನಮ್ ॥

ಅಂಗಂ ಹರೇಃ ಪುಲಕಭೂಷಣಮಾಶ್ರಯಂತೀ
ಭೃಂಗಾಂಗನೇವ ಮುಕುಳಾಭರಣಂ ತಮಾಲಮ್ ।
ಅಂಗೀಕೃತಾಖಿಲವಿಭೂತಿರಪಾಂಗಲೀಲಾ
ಮಾಂಗಳ್ಯದಾಸ್ತು ಮಮ ಮಂಗಳದೇವತಾಯಾಃ ॥ 1 ॥

ಮುಗ್ಧಾ ಮುಹುರ್ವಿದಧತೀ ವದನೇ ಮುರಾರೇಃ
ಪ್ರೇಮತ್ರಪಾಪ್ರಣಿಹಿತಾನಿ ಗತಾಗತಾನಿ ।
ಮಾಲಾದೃಶೋರ್ಮಧುಕರೀವ ಮಹೋತ್ಪಲೇ ಯಾ
ಸಾ ಮೇ ಶ್ರಿಯಂ ದಿಶತು ಸಾಗರಸಂಭವಾಯಾಃ ॥ 2 ॥

ವಿಶ್ವಾಮರೇಂದ್ರಪದವಿಭ್ರಮದಾನದಕ್ಷ-
-ಮಾನಂದಹೇತುರಧಿಕಂ ಮುರವಿದ್ವಿಷೋಽಪಿ ।
ಈಷನ್ನಿಷೀದತು ಮಯಿ ಕ್ಷಣಮೀಕ್ಷಣಾರ್ಥ-
-ಮಿಂದೀವರೋದರಸಹೋದರಮಿಂದಿರಾಯಾಃ ॥ 3 ॥

ಆಮೀಲಿತಾಕ್ಷಮಧಿಗಮ್ಯ ಮುದಾ ಮುಕುಂದ-
-ಮಾನಂದಕಂದಮನಿಮೇಷಮನಂಗತಂತ್ರಮ್ ।
ಆಕೇಕರಸ್ಥಿತಕನೀನಿಕಪಕ್ಷ್ಮನೇತ್ರಂ
ಭೂತ್ಯೈ ಭವೇನ್ಮಮ ಭುಜಂಗಶಯಾಂಗನಾಯಾಃ ॥ 4 ॥

ಬಾಹ್ವಂತರೇ ಮಧುಜಿತಃ ಶ್ರಿತಕೌಸ್ತುಭೇ ಯಾ
ಹಾರಾವಳೀವ ಹರಿನೀಲಮಯೀ ವಿಭಾತಿ ।
ಕಾಮಪ್ರದಾ ಭಗವತೋಽಪಿ ಕಟಾಕ್ಷಮಾಲಾ
ಕಳ್ಯಾಣಮಾವಹತು ಮೇ ಕಮಲಾಲಯಾಯಾಃ ॥ 5 ॥

ಕಾಲಾಂಬುದಾಳಿಲಲಿತೋರಸಿ ಕೈಟಭಾರೇ-
-ರ್ಧಾರಾಧರೇ ಸ್ಫುರತಿ ಯಾ ತಟಿದಂಗನೇವ ।
ಮಾತುಸ್ಸಮಸ್ತಜಗತಾಂ ಮಹನೀಯಮೂರ್ತಿಃ
ಭದ್ರಾಣಿ ಮೇ ದಿಶತು ಭಾರ್ಗವನಂದನಾಯಾಃ ॥ 6 ॥

ಪ್ರಾಪ್ತಂ ಪದಂ ಪ್ರಥಮತಃ ಖಲು ಯತ್ಪ್ರಭಾವಾ-
-ನ್ಮಾಂಗಳ್ಯಭಾಜಿ ಮಧುಮಾಥಿನಿ ಮನ್ಮಥೇನ ।
ಮಯ್ಯಾಪತೇತ್ತದಿಹ ಮಂಥರಮೀಕ್ಷಣಾರ್ಧಂ
ಮಂದಾಲಸಂ ಚ ಮಕರಾಲಯಕನ್ಯಕಾಯಾಃ ॥ 7 ॥

ದದ್ಯಾದ್ದಯಾನುಪವನೋ ದ್ರವಿಣಾಂಬುಧಾರಾ-
-ಮಸ್ಮಿನ್ನ ಕಿಂಚನ ವಿಹಂಗಶಿಶೌ ವಿಷಣ್ಣೇ ।
ದುಷ್ಕರ್ಮಘರ್ಮಮಪನೀಯ ಚಿರಾಯ ದೂರಂ
ನಾರಾಯಣಪ್ರಣಯಿನೀನಯನಾಂಬುವಾಹಃ ॥ 8 ॥

ಇಷ್ಟಾವಿಶಿಷ್ಟಮತಯೋಽಪಿ ಯಯಾ ದಯಾರ್ದ್ರ-
-ದೃಷ್ಟ್ಯಾ ತ್ರಿವಿಷ್ಟಪಪದಂ ಸುಲಭಂ ಲಭಂತೇ ।
ದೃಷ್ಟಿಃ ಪ್ರಹೃಷ್ಟಕಮಲೋದರ ದೀಪ್ತಿರಿಷ್ಟಾಂ
ಪುಷ್ಟಿಂ ಕೃಷೀಷ್ಟ ಮಮ ಪುಷ್ಕರವಿಷ್ಟರಾಯಾಃ ॥ 9 ॥

ಗೀರ್ದೇವತೇತಿ ಗರುಡಧ್ವಜಸುಂದರೀತಿ
ಶಾಕಂಭರೀತಿ ಶಶಿಶೇಖರವಲ್ಲಭೇತಿ ।
ಸೃಷ್ಟಿಸ್ಥಿತಿಪ್ರಳಯಕೇಳಿಷು ಸಂಸ್ಥಿತಾಯೈ
ತಸ್ಯೈ ನಮಸ್ತ್ರಿಭುವನೈಕಗುರೋಸ್ತರುಣ್ಯೈ ॥ 10 ॥

ಶ್ರುತ್ಯೈ ನಮೋಽಸ್ತು ಶುಭಕರ್ಮಫಲಪ್ರಸೂತ್ಯೈ
ರತ್ಯೈ ನಮೋಽಸ್ತು ರಮಣೀಯಗುಣಾರ್ಣವಾಯೈ ।
ಶಕ್ತ್ಯೈ ನಮೋಽಸ್ತು ಶತಪತ್ರನಿಕೇತನಾಯೈ
ಪುಷ್ಟ್ಯೈ ನಮೋಽಸ್ತು ಪುರುಷೋತ್ತಮವಲ್ಲಭಾಯೈ ॥ 11 ॥

ನಮೋಽಸ್ತು ನಾಳೀಕನಿಭಾನನಾಯೈ
ನಮೋಽಸ್ತು ದುಗ್ಧೋದಧಿಜನ್ಮಭೂಮ್ಯೈ ।
ನಮೋಽಸ್ತು ಸೋಮಾಮೃತಸೋದರಾಯೈ
ನಮೋಽಸ್ತು ನಾರಾಯಣವಲ್ಲಭಾಯೈ ॥ 12 ॥

ನಮೋಽಸ್ತು ಹೇಮಾಂಬುಜಪೀಠಿಕಾಯೈ
ನಮೋಽಸ್ತು ಭೂಮಂಡಲನಾಯಿಕಾಯೈ ।
ನಮೋಽಸ್ತು ದೇವಾದಿದಯಾಪರಾಯೈ
ನಮೋಽಸ್ತು ಶಾರಂಗಾಯುಧವಲ್ಲಭಾಯೈ ॥ 13 ॥

ನಮೋಽಸ್ತು ದೇವ್ಯೈ ಭೃಗುನಂದನಾಯೈ
ನಮೋಽಸ್ತು ವಿಷ್ಣೋರುರಸಿಸ್ಥಿತಾಯೈ ।
ನಮೋಽಸ್ತು ಲಕ್ಷ್ಮ್ಯೈ ಕಮಲಾಲಯಾಯೈ
ನಮೋಽಸ್ತು ದಾಮೋದರವಲ್ಲಭಾಯೈ ॥ 14 ॥

ನಮೋಽಸ್ತು ಕಾಂತ್ಯೈ ಕಮಲೇಕ್ಷಣಾಯೈ
ನಮೋಽಸ್ತು ಭೂತ್ಯೈ ಭುವನಪ್ರಸೂತ್ಯೈ ।
ನಮೋಽಸ್ತು ದೇವಾದಿಭಿರರ್ಚಿತಾಯೈ
ನಮೋಽಸ್ತು ನಂದಾತ್ಮಜವಲ್ಲಭಾಯೈ ॥ 15 ॥

ಸಂಪತ್ಕರಾಣಿ ಸಕಲೇಂದ್ರಿಯನಂದನಾನಿ
ಸಾಮ್ರಾಜ್ಯದಾನವಿಭವಾನಿ ಸರೋರುಹಾಕ್ಷಿ ।
ತ್ವದ್ವಂದನಾನಿ ದುರಿತಾಹರಣೋದ್ಯತಾನಿ
ಮಾಮೇವ ಮಾತರನಿಶಂ ಕಲಯಂತು ಮಾನ್ಯೇ ॥ 16 ॥

ಯತ್ಕಟಾಕ್ಷಸಮುಪಾಸನಾವಿಧಿಃ
ಸೇವಕಸ್ಯ ಸಕಲಾರ್ಥಸಂಪದಃ ।
ಸಂತನೋತಿ ವಚನಾಂಗಮಾನಸೈ-
-ಸ್ತ್ವಾಂ ಮುರಾರಿಹೃದಯೇಶ್ವರೀಂ ಭಜೇ ॥ 17 ॥

ಸರಸಿಜನಿಲಯೇ ಸರೋಜಹಸ್ತೇ
ಧವಳತಮಾಂಶುಕಗಂಧಮಾಲ್ಯಶೋಭೇ ।
ಭಗವತಿ ಹರಿವಲ್ಲಭೇ ಮನೋಜ್ಞೇ
ತ್ರಿಭುವನಭೂತಿಕರಿ ಪ್ರಸೀದ ಮಹ್ಯಮ್ ॥ 18 ॥

ದಿಗ್ಘಸ್ತಿಭಿಃ ಕನಕಕುಂಭಮುಖಾವಸೃಷ್ಟ-
-ಸ್ವರ್ವಾಹಿನೀವಿಮಲಚಾರುಜಲಪ್ಲುತಾಂಗೀಮ್ ।
ಪ್ರಾತರ್ನಮಾಮಿ ಜಗತಾಂ ಜನನೀಮಶೇಷ-
-ಲೋಕಾಧಿನಾಥ ಗೃಹಿಣೀಮಮೃತಾಬ್ಧಿಪುತ್ರೀಮ್ ॥ 19 ॥

ಕಮಲೇ ಕಮಲಾಕ್ಷವಲ್ಲಭೇ ತ್ವಂ
ಕರುಣಾಪೂರ ತರಂಗಿತೈರಪಾಂಗೈಃ ।
ಅವಲೋಕಯ ಮಾಮಕಿಂಚನಾನಾಂ
ಪ್ರಥಮಂ ಪಾತ್ರಮಕೃತ್ರಿಮಂ ದಯಾಯಾಃ ॥ 20 ॥

ಬಿಲ್ವಾಟವೀಮಧ್ಯಲಸತ್ಸರೋಜೇ
ಸಹಸ್ರಪತ್ರೇ ಸುಖಸನ್ನಿವಿಷ್ಟಾಮ್ ।
ಅಷ್ಟಾಪದಾಂಭೋರುಹಪಾಣಿಪದ್ಮಾಂ
ಸುವರ್ಣವರ್ಣಾಂ ಪ್ರಣಮಾಮಿ ಲಕ್ಷ್ಮೀಮ್ ॥ 21 ॥

ಕಮಲಾಸನಪಾಣಿನಾ ಲಲಾಟೇ
ಲಿಖಿತಾಮಕ್ಷರಪಂಕ್ತಿಮಸ್ಯ ಜಂತೋಃ ।
ಪರಿಮಾರ್ಜಯ ಮಾತರಂಘ್ರಿಣಾ ತೇ
ಧನಿಕದ್ವಾರನಿವಾಸ ದುಃಖದೋಗ್ಧ್ರೀಮ್ ॥ 22 ॥

ಅಂಭೋರುಹಂ ಜನ್ಮಗೃಹಂ ಭವತ್ಯಾಃ
ವಕ್ಷಃಸ್ಥಲಂ ಭರ್ತೃಗೃಹಂ ಮುರಾರೇಃ ।
ಕಾರುಣ್ಯತಃ ಕಲ್ಪಯ ಪದ್ಮವಾಸೇ
ಲೀಲಾಗೃಹಂ ಮೇ ಹೃದಯಾರವಿಂದಮ್ ॥ 23 ॥

ಸ್ತುವಂತಿ ಯೇ ಸ್ತುತಿಭಿರಮೂಭಿರನ್ವಹಂ
ತ್ರಯೀಮಯೀಂ ತ್ರಿಭುವನಮಾತರಂ ರಮಾಮ್ ।
ಗುಣಾಧಿಕಾ ಗುರುತರಭಾಗ್ಯಭಾಜಿನೋ
ಭವಂತಿ ತೇ ಭುವಿ ಬುಧಭಾವಿತಾಶಯಾಃ ॥ 24 ॥

ಸುವರ್ಣಧಾರಾಸ್ತೋತ್ರಂ ಯಚ್ಛಂಕರಾಚಾರ್ಯ ನಿರ್ಮಿತಮ್ ।
ತ್ರಿಸಂಧ್ಯಂ ಯಃ ಪಠೇನ್ನಿತ್ಯಂ ಸ ಕುಬೇರಸಮೋ ಭವೇತ್ ॥

ಇತಿ ಕನಕದಾರ ಸ್ತೋತ್ರo ಸಂಪೂರ್ಣo
🙏🏻